خطوة إلى عالم لا حدود له من القصص
4.8
سير وتراجم
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ ಕಾರ್ನಾಡ ಅವರ ಆತ್ಮಕತೆ ’ಆಡಾಡತ ಆಯುಷ್ಯ’. ಬೇಂದ್ರೆಯವರ ಕವಿತೆಯ ಸಾಲನ್ನು ಕಾರ್ನಾಡರು ತಮ್ಮ ಆತ್ಮಕತೆಯ ಶೀರ್ಷಿಕೆ ಮಾಡಿದ್ದಾರೆ.
ಶಿರಸಿಯಲ್ಲಿ ಬಾಲ್ಯ ಕಳೆದ ಕಾರ್ನಾಡ ಅವರು ಧಾರವಾಡದ ಕಾಲೇಜು, ಆಕ್ಸಫರ್ಡ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕವಿಯಾಗಬೇಕು ಅಂದು ಕೊಂಡಿದ್ದ ಕಾರ್ನಾಡರು ಹರಯದ ದಿನಗಳಲ್ಲಿ ಚಿತ್ರ ಬಿಡಿಸಿ ಅದನ್ನು ಗಣ್ಯರಿಗೆ ಕಳಿಸಿ ಅವರ ಹಸ್ತಾಕ್ಷರ ಸಂಗ್ರಹಿಸುವ ಪರಿಪಾಠ ಇಟ್ಟುಕೊಂಡಿದ್ದರು.
ನಾಟಕಕಾರ, ನಟ, ನಿರ್ದೇಶಕ, ರಂಗತಜ್ಞ, ಆಡಳಿತಗಾರ ಹೀಗೆ ಹತ್ತು ಹಲವು ರೀತಿಯಲ್ಲಿ ಅನಾವರಣಗೊಂಡಿರುವ ಕಾರ್ನಾಡರ ವ್ಯಕ್ತಿತ್ವ ಅವರದೇ ಮಾತುಗಳಲ್ಲಿ ಓದುಗ ಸೊಗಸು ಈ ಪುಸ್ತಕದಿಂದ ದೊರೆಯುತ್ತದೆ. ವಿಶಿಷ್ಟ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ಕಾರ್ನಾಡರು ದಾಖಲಿಸಿದ್ದಾರೆ.
© 2021 Storyside IN (دفتر الصوت ): 9789354340864
تاريخ الإصدار
دفتر الصوت : 19 مايو 2021
أكثر من 200000 عنوان
وضع الأطفال (بيئة آمنة للأطفال)
تنزيل الكتب للوصول إليها دون الاتصال بالإنترنت
الإلغاء في أي وقت
قصص لكل المناسبات.
حساب واحد
حساب بلا حدود
1 حساب
استماع بلا حدود
إلغاء في أي وقت
قصص لكل المناسبات.
حساب واحد
حساب بلا حدود
1 حساب
استماع بلا حدود
إلغاء في أي وقت
قصص لكل المناسبات.
حساب واحد
حساب بلا حدود
1 حساب
استماع بلا حدود
إلغاء في أي وقت
عربي
الإمارات العربية المتحدة